ಗೌತಮಿಪುತ್ರ ಶಾತಕರ್ಣಿ
ಗೌತಮಿಪುತ್ರ ಶಾತಕರ್ಣಿಈತ ಶಾತವಾಹನರ ವಂಶದಲ್ಲೆ ಅತ್ಯಂತ ಪ್ರಸಿದ್ದಿ ರಾಜ.ಇವನು ಆಡಳಿತಕ್ಕೆ ಬರುವ ಮುನ್ನ ತುಂಬ ಬಲಶಾಲಿಗಳಾಗಿದ್ದ ಪಹಲ್ವರು ಶಾತವಾಹನರ ಉತ್ತರ ಪ್ರದೇಶದ ಕೆಲವು ಭಾಗಗಳನ್ನು ಆಕ್ರಮಿಸಿ ಕೊಂಡಿದ್ದರು,ನಂತರ ಗೌತಮಿಪುತ್ರ ಶಾತಕರ್ಣಿ ನಹಪಾನನನ್ನ್ನು ಸೋಲಿಸಿ ಆ ಪ್ರದೇಶಗಳನ್ನು ಮತ್ತೆ ಹಿಂದಕ್ಕೆ ಪಡೆದರು,ಇದರಿಂದಾಗಿ ಶಾತವಾಹನರು ತಮ್ಮ ವೈಭವದ ಆಡಳಿತವನ್ನು ಮುಂದುವರಿಸಲು ಸಾಧ್ಯವಾಯಿತು. ಈತನ ವಿಜಯಗಳ ನೆನಪಿಗಾಗಿ ಇವನ ತಾಯಿ ಗೌತಮಿ ಬಾಲಾಶ್ರಿ ನಾಸಿಕ್ ನಲ್ಲಿ ಒಂದು ಶಾಸನವನ್ನು ಬರೆಸಿದರು.ಶಕ ವಂಶದ ಮೇಲಿನ ವಿಜಯದ ಸ್ಂಕೇತವಾಗಿ ಶಾಲಿವಾಹನ ಶಕೆಯನ್ನು ಪ್ರಾರಂಭಿಸಿದರು.
ಗೌತಮಿಪುತ್ರ ಶಾತಕರ್ಣಿ | |
---|---|
ಶಾತವಾಹನ | |
Reign | 78–102 CE |
ತಾಯಿ | ಗೌತಮಿ ಬಾಲಾಶ್ರೀ |
A coin of Nahapana restruck by Gautamiputra Satakarni.

Another coin of Nahapana overestruck by Gautamiputra Sri Satakarni.
This article is issued from
Wikipedia.
The text is licensed under Creative
Commons - Attribution - Sharealike.
Additional terms may apply for the media files.