ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಈವರೆಗೆ ಎಂಟು ಪ್ರಶಸ್ತಿಗಳು
ಕನ್ನಡ ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿಯಿಂದ ಪುರಸ್ಕೃತಗೊಂಡು, ಕನ್ನಡವನ್ನು ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಹೆಸರು | ವರ್ಷ | ಕೃತಿ |
---|---|---|
ಕುವೆಂಪು | ೧೯೬೭ | ಶ್ರೀ ರಾಮಾಯಣ ದರ್ಶನಂ |
ದ. ರಾ. ಬೇಂದ್ರೆ | ೧೯೭೩ | ನಾಕುತಂತಿ |
ಶಿವರಾಮ ಕಾರಂತ | ೧೯೭೭ | ಮೂಕಜ್ಜಿಯ ಕನಸುಗಳು |
ಮಾಸ್ತಿ ವೆಂಕಟೇಶ ಅಯ್ಯಂಗಾರ್ | ೧೯೮೩ | ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ. ವಿಶೇಷ ಉಲ್ಲೇಖ:- ಚಿಕವೀರ ರಾಜೇಂದ್ರ (ಗ್ರಂಥ) |
ವಿ. ಕೃ. ಗೋಕಾಕ | ೧೯೯೦ | ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ. ವಿಶೇಷ ಉಲ್ಲೇಖ ಭಾರತ ಸಿಂಧುರಶ್ಮಿ |
ಯು. ಆರ್. ಅನಂತಮೂರ್ತಿ | ೧೯೯೪ | ಕನ್ನಡ ಸಾಹಿತ್ಯಕ್ಕೆ ಸಮಗ್ರ ಸಂಸ್ಕಾರ |
ಗಿರೀಶ್ ಕಾರ್ನಾಡ್ | ೧೯೯೮ | ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ. ನಾಟಕಗಳು |
ಚಂದ್ರಶೇಖರ ಕಂಬಾರ | ೨೦೧೦ | ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ |
This article is issued from
Wikipedia.
The text is licensed under Creative
Commons - Attribution - Sharealike.
Additional terms may apply for the media files.