ಮನಸ್ಸಿದ್ದರೆ ಮಾರ್ಗ

ಮನಸ್ಸಿದ್ದರೆ ಮಾರ್ಗ ಚಿತ್ರವು ೧೯೬೭ರಲ್ಲಿ ಕನ್ನಡದಲ್ಲಿ ಬಿಡುಗಡೆಯಾದ ಚಿತ್ರ. ಈ ಚಿತ್ರವನ್ನು ಎಂ.ಆರ್.ವಿಠಲ್ರವರು ನಿರ್ದೇಶಿಸಿದ್ದಾರೆ. ಶ್ರೀಕಾಂತ್ ನಹತಾರವರು ಈ ಚಿತ್ರ ನಿರ್ಮಾನಿಸಿದ್ದಾರೆ. ಈ ಚಿತ್ರದಲ್ಲಿ ರಾಜಕುಮಾರ್ ನಾಯಕನ ಪಾತ್ರದಲ್ಲಿ ಮತ್ತು ಜಯಂತಿ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಎಂ.ರಂಗರಾವ್ರವರು ಈ ಚಿತ್ರಕ್ಕೆ ಸಂಗೀತಾವನ್ನು ನೀಡಿದ್ದಾರೆ.

ಮನಸ್ಸಿದ್ದರೆ ಮಾರ್ಗ
ಮನಸ್ಸಿದ್ದರೆ ಮಾರ್ಗ
ನಿರ್ದೇಶನಎಂ.ಆರ್.ವಿಠಲ್
ನಿರ್ಮಾಪಕಶ್ರೀಕಾಂತ್ ನಹತಾ
ಪಾತ್ರವರ್ಗರಾಜಕುಮಾರ್ ಜಯಂತಿ ರಾಜಾಶಂಕರ್, ನರಸಿಂಹರಾಜು, ಶಂಕರ್, ರಂಗ, ಶೈಲಶ್ರೀ, ಅಶ್ವಥ್
ಸಂಗೀತಎಂ.ರಂಗರಾವ್
ಛಾಯಾಗ್ರಹಣಎಸ್.ವಿ.ಶ್ರೀಕಾಂತ್
ಬಿಡುಗಡೆಯಾಗಿದ್ದು೧೯೬೭
ಚಿತ್ರ ನಿರ್ಮಾಣ ಸಂಸ್ಥೆಶ್ರೀಕಾಂತ್ ಅಂಡ್ ಶ್ರೀಕಾಂತ್ ಎಂಟರ್‍ಪ್ರೈಸಸ್

ಚಿತ್ರದ ಹಾಡುಗಳು

  • ಮದುರ ಮೊಜಿನ - ಎಲ್.ಆರ್.ಈಶ್ವರಿ
  • ಓ ಚಂದಮಾಮ - ಎಲ್.ಆರ್.ಈಶ್ವರಿ

ಮನಸ್ಸಿದ್ದರೆ ಮಾರ್ಗ ಅಂತರಜಾಲ ಸಿನೆಮಾ ದತ್ತಸಂಚಯದಲ್ಲಿ

This article is issued from Wikipedia. The text is licensed under Creative Commons - Attribution - Sharealike. Additional terms may apply for the media files.