ಸಂ.ಶಿ.ಭೂಸನೂರುಮಠ
ಸಂಗಯ್ಯ ಶಿವಮೂರ್ತಯ್ಯ ಭೂಸನೂರಮಠ ಇವರು ೧೯೧೦ರಲ್ಲಿ ಗದಗ ಜಿಲ್ಲೆಯ ರೋಣ ತಾಲೂಕಿನ ನಿಡಗುಂದಿಯಲ್ಲಿ ಜನಿಸಿದರು.
ಭೂಸನೂರುಮಠ ಇವರು ವಚನಸಾಹಿತ್ಯ ಸಂಪಾದನೆಯಲ್ಲಿ ಅಪಾರ ಶ್ರಮ ವಹಿಸಿದ್ದಾರೆ.
ಇವರು ಕೃತಿಗಳು ಇಂತಿವೆ:
ಕೃತಿಗಳು
ಮಹಾಕಾವ್ಯ
- ಭವ್ಯ ಮಾನವ
ಸಂಪಾದನೆ
- ವಚನ ಸಾಹಿತ್ಯ ಸಂಗ್ರಹ
- ಶೂನ್ಯ ಸಂಪಾದನೆಯ ಪರಾಮರ್ಶೆ
- ಘನಮಠದ ಶಿವಯೋಗಿಗಳ ಭಕ್ತಿಸುಧಾಸಾರ
- ಸಿದ್ಧನಂಜೇಶನ ಗುರುರಾಜ ಚರಿತ್ರೆ
- ಮೋಳಿಗೆಯ ಮಾರಯ್ಯ ಮತ್ತು ರಾಣೀ ಮಹಾದೇವಮ್ಮನವರ ವಚನಗಳು
- ಗೌರಾಂಕ ಮೋಳಿಗೆಯ್ಯನ ಪುರಾಣ
- ಅದೃಶ್ಯ ಕವಿ ಪ್ರೌಢರಾಯನ ಕಾವ್ಯ
- ಗೂಳೂರು ಸಿದ್ಧವೀರಣ್ಣೊಡೆಯರ ಶೂನ್ಯ ಸಂಪಾದನೆ
- ಮಹಾಲಿಂಗದೇವರ ಏಕೋತ್ತರ ಸ್ಥಲ
ಪ್ರಶಸ್ತಿ
ಇವರ "ಭವ್ಯಮಾನವ" ಕೃತಿಗೆ ಪಂಪ ಪ್ರಶಸ್ತಿ ದೊರೆತಿದೆ. ಅಲ್ಲದೆ ಶೂನ್ಯ ಸಂಪಾದನೆ ಪರಾಮರ್ಶೆ"' ಕೃತಿಗೆ ೧೯೭೨ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.
This article is issued from
Wikipedia.
The text is licensed under Creative
Commons - Attribution - Sharealike.
Additional terms may apply for the media files.